ಸಾಹಿತ್ಯಕ್ಕೆ ಗುರಿ ಎಂಬುದಿಲ್ಲ, ಆದರೂ ಅದು ಗರಿಬಿಚ್ಚಿ ಹಾರಬಲ್ಲದು. ಉದ್ದೇಶ ಇಟ್ಟುಕೊಂಡು ಬರೆದ ಸಾಹಿತ್ಯ ದುರುದ್ದೇಶದತ್ತ ವಾಲಬಹುದು. ಸಾಹಿತ್ಯವೆಂಬುದು ಸರ್ವಕಾಲಕ್ಕೂ ಶ್ರೇಷ್ಠವಾದದ್ದು, ಸಾಹಿತ್ಯ ಸಮಾಜಕ್ಕೆ ಅನುಗುಣವಾಗಿ, ಸೃಷ್ಟಿಯ ನಿಯಮವನ್ನು ಎಲ್ಲರಿಗೂ ಸಾರುವಂತಿರಬೇಕು, ಸಮಾಜದ ಬಗ್ಗೆ ಅರಿವು ಮೂಡಿಸಬೇಕು. ತಮ್ಮ ಜ್ಞಾನವನ್ನು ಇಮ್ಮಡಿಗೊಳಿಸಲು ದಿನಕ್ಕೊಂದು ಪ್ರಶ್ನೆ ಬರಹದಲ್ಲಿ ಭಾಗವಹಿಸಿರಿ. ಜೊತೆಗೆ ಒಂದೆರಡು ಸಾಲುಗಳಲ್ಲಿ ತಮ್ಮ ಅಭಿಪ್ರಾಯವನ್ನು ತಪ್ಪದೆ ತಿಳಿಸಿರಿ. ★ ವಿಶೇಷ_ಸೂಚನೆ ~ ಯಾವುದೇ ರೀತಿಯಿಂದ ಕಾಗುಣಿತ ದೋಷ ಆಗದಂತೆ ಸ್ಪಷ್ಟವಾಗಿ ಬರೆದು ನನ್ನಿಂದ ಇನ್ನು ತಿದ್ದುಪಡಿ ಮಾಡಲು ಆಗದು ಎಂದು ನಿಮ್ಮ ಮನಸ್ಸು ನಿಮಗೆ ಹೇಳಿದಾಗ ವೈಕ್ಯೂನಲ್ಲಿ ನಿಮ್ಮ ಬರಹವನ್ನು ಹಂಚಿಕೊಳ್ಳಿರಿ. ಏಕೆಂದರೆ ಸಾವಿರ ಬರಹ ಬರೆಯುವುದಕ್ಕಿಂತ ಸಾವು+ಇರದ=ಸಾವಿರದ ಒಂದು ಬರಹ ಬರೆಯುವುದು ಉತ್ತಮ. ★ ತಪ್ಪದೆ ಅಕ್ಷರಗಳ ಬಣ್ಣವನ್ನು ಬದಲಾಯಿಸಿ ಬರವಣಿಗೆಯನ್ನು ಅಚ್ಚುಕಟ್ಟಾಗಿ ಜೋಡಿಸಿ ನಮ್ಮೊಂದಿಗೆ ಹಂಚಿಕೊಳ್ಳಿರಿ. ಏಕೆಂದರೆ ಶಿಸ್ತು ಎಂಬು