Nojoto: Largest Storytelling Platform

ಅನಗತ್ಯ ವಿಚಾರಗಳ ಬಗ್ಗೆ ಜಾಸ್ತಿ ಯೋಚಿಸಬಾರದು, ಜೀವನದಲ್ಲಿ

ಅನಗತ್ಯ ವಿಚಾರಗಳ ಬಗ್ಗೆ ಜಾಸ್ತಿ ಯೋಚಿಸಬಾರದು,
ಜೀವನದಲ್ಲಿ ಬರುವ ಎಲ್ಲಾ ಕಷ್ಟ-ಸುಖಗಳನ್ನು ಅನುಸರಿಸಿಕೊಂಡು ನಗುನಗುತ ಬಾಳಬೇಕು.
ಸುಸ್ತು ದೇಹವೈಫಲ್ಯದಿಂದ ಬರುವುದಿಲ್ಲ, ಮಾನಸಿಕ ವೈಫಲ್ಯದಿಂದ ಸುಸ್ತು ಬರುವುದು. ಹಾಗೆಯೇ ಬಳಲಿಕೆ ಅನ್ನುವುದು ನಮ್ಮ ಬದುಕಿನ ಬಯಕೆಗಳನ್ನೆ ಬಂಧನಕ್ಕೊಳಪಡಿಸಿಬಿಡುತ್ತದೆ. ತಮ್ಮ ಜ್ಞಾನವನ್ನು ಇಮ್ಮಡಿಗೊಳಿಸಲು ದಿನಕ್ಕೊಂದು ಪ್ರಶ್ನೆ ಬರಹದಲ್ಲಿ ಭಾಗವಹಿಸಿರಿ. ಜೊತೆಗೆ ಒಂದೆರಡು ಸಾಲುಗಳಲ್ಲಿ ತಮ್ಮ ಅಭಿಪ್ರಾಯವನ್ನು ತಪ್ಪದೆ ತಿಳಿಸಿರಿ. 

#ವಿಶೇಷ_ಸೂಚನೆ ~ ಯಾವುದೇ ರೀತಿಯಿಂದ ಕಾಗುಣಿತ ದೋಷ ಆಗದಂತೆ ಸ್ಪಷ್ಟವಾಗಿ ಬರೆದು ನನ್ನಿಂದ ಇನ್ನು ತಿದ್ದುಪಡಿ ಮಾಡಲು ಆಗದು ಎಂದು ನಿಮ್ಮ ಮನಸ್ಸು ನಿಮಗೆ ಹೇಳಿದಾಗ ವೈಕ್ಯೂನಲ್ಲಿ ನಿಮ್ಮ ಬರಹವನ್ನು ಹಂಚಿಕೊಳ್ಳಿರಿ. ಏಕೆಂದರೆ ಸಾವಿರ ಬರಹ ಬರೆಯುವುದಕ್ಕಿಂತ ಸಾವು+ಇರದ=ಸಾವಿರದ ಒಂದು ಬರಹ ಬರೆಯುವುದು ಉತ್ತಮ.

★ ತಪ್ಪದೆ ಅಕ್ಷರಗಳ ಬಣ್ಣವನ್ನು ಬದಲಾಯಿಸಿ ಬರವಣಿಗೆಯನ್ನು ಅಚ್ಚುಕಟ್ಟಾಗಿ ಜೋಡಿಸಿ ನಮ್ಮೊಂದಿಗೆ ಹಂಚಿಕೊಳ್ಳಿರಿ. ಏಕೆಂದರೆ ಶಿಸ್ತು ಎಂಬುದು ಸ್ವರ್ಗದ ಮೊದಲ ನಿಯಮ.

#ಜೀವನದ_ಸ್ಪರ್ಶಮಣಿ #ಅತಿಯಾದ_ಸುಸ್ತು_ಬಳಲಿಕೆಯನ್ನು_ತಪ್ಪಿಸುವುದು_ಹೇಗೆ..?  #collab_with_kavitt_karmamani #collab with ಮಾನವ ಮನಸ್ಸಿನ ಚಕ್ರವರ್ತಿ  #YourQuoteAndMine
Collaborating with ಮಾನವ ಮನಸ್ಸಿನ ಚಕ್ರವರ್ತಿ
ಅನಗತ್ಯ ವಿಚಾರಗಳ ಬಗ್ಗೆ ಜಾಸ್ತಿ ಯೋಚಿಸಬಾರದು,
ಜೀವನದಲ್ಲಿ ಬರುವ ಎಲ್ಲಾ ಕಷ್ಟ-ಸುಖಗಳನ್ನು ಅನುಸರಿಸಿಕೊಂಡು ನಗುನಗುತ ಬಾಳಬೇಕು.
ಸುಸ್ತು ದೇಹವೈಫಲ್ಯದಿಂದ ಬರುವುದಿಲ್ಲ, ಮಾನಸಿಕ ವೈಫಲ್ಯದಿಂದ ಸುಸ್ತು ಬರುವುದು. ಹಾಗೆಯೇ ಬಳಲಿಕೆ ಅನ್ನುವುದು ನಮ್ಮ ಬದುಕಿನ ಬಯಕೆಗಳನ್ನೆ ಬಂಧನಕ್ಕೊಳಪಡಿಸಿಬಿಡುತ್ತದೆ. ತಮ್ಮ ಜ್ಞಾನವನ್ನು ಇಮ್ಮಡಿಗೊಳಿಸಲು ದಿನಕ್ಕೊಂದು ಪ್ರಶ್ನೆ ಬರಹದಲ್ಲಿ ಭಾಗವಹಿಸಿರಿ. ಜೊತೆಗೆ ಒಂದೆರಡು ಸಾಲುಗಳಲ್ಲಿ ತಮ್ಮ ಅಭಿಪ್ರಾಯವನ್ನು ತಪ್ಪದೆ ತಿಳಿಸಿರಿ. 

#ವಿಶೇಷ_ಸೂಚನೆ ~ ಯಾವುದೇ ರೀತಿಯಿಂದ ಕಾಗುಣಿತ ದೋಷ ಆಗದಂತೆ ಸ್ಪಷ್ಟವಾಗಿ ಬರೆದು ನನ್ನಿಂದ ಇನ್ನು ತಿದ್ದುಪಡಿ ಮಾಡಲು ಆಗದು ಎಂದು ನಿಮ್ಮ ಮನಸ್ಸು ನಿಮಗೆ ಹೇಳಿದಾಗ ವೈಕ್ಯೂನಲ್ಲಿ ನಿಮ್ಮ ಬರಹವನ್ನು ಹಂಚಿಕೊಳ್ಳಿರಿ. ಏಕೆಂದರೆ ಸಾವಿರ ಬರಹ ಬರೆಯುವುದಕ್ಕಿಂತ ಸಾವು+ಇರದ=ಸಾವಿರದ ಒಂದು ಬರಹ ಬರೆಯುವುದು ಉತ್ತಮ.

★ ತಪ್ಪದೆ ಅಕ್ಷರಗಳ ಬಣ್ಣವನ್ನು ಬದಲಾಯಿಸಿ ಬರವಣಿಗೆಯನ್ನು ಅಚ್ಚುಕಟ್ಟಾಗಿ ಜೋಡಿಸಿ ನಮ್ಮೊಂದಿಗೆ ಹಂಚಿಕೊಳ್ಳಿರಿ. ಏಕೆಂದರೆ ಶಿಸ್ತು ಎಂಬುದು ಸ್ವರ್ಗದ ಮೊದಲ ನಿಯಮ.

#ಜೀವನದ_ಸ್ಪರ್ಶಮಣಿ #ಅತಿಯಾದ_ಸುಸ್ತು_ಬಳಲಿಕೆಯನ್ನು_ತಪ್ಪಿಸುವುದು_ಹೇಗೆ..?  #collab_with_kavitt_karmamani #collab with ಮಾನವ ಮನಸ್ಸಿನ ಚಕ್ರವರ್ತಿ  #YourQuoteAndMine
Collaborating with ಮಾನವ ಮನಸ್ಸಿನ ಚಕ್ರವರ್ತಿ

ತಮ್ಮ ಜ್ಞಾನವನ್ನು ಇಮ್ಮಡಿಗೊಳಿಸಲು ದಿನಕ್ಕೊಂದು ಪ್ರಶ್ನೆ ಬರಹದಲ್ಲಿ ಭಾಗವಹಿಸಿರಿ. ಜೊತೆಗೆ ಒಂದೆರಡು ಸಾಲುಗಳಲ್ಲಿ ತಮ್ಮ ಅಭಿಪ್ರಾಯವನ್ನು ತಪ್ಪದೆ ತಿಳಿಸಿರಿ. #ವಿಶೇಷ_ಸೂಚನೆ ~ ಯಾವುದೇ ರೀತಿಯಿಂದ ಕಾಗುಣಿತ ದೋಷ ಆಗದಂತೆ ಸ್ಪಷ್ಟವಾಗಿ ಬರೆದು ನನ್ನಿಂದ ಇನ್ನು ತಿದ್ದುಪಡಿ ಮಾಡಲು ಆಗದು ಎಂದು ನಿಮ್ಮ ಮನಸ್ಸು ನಿಮಗೆ ಹೇಳಿದಾಗ ವೈಕ್ಯೂನಲ್ಲಿ ನಿಮ್ಮ ಬರಹವನ್ನು ಹಂಚಿಕೊಳ್ಳಿರಿ. ಏಕೆಂದರೆ ಸಾವಿರ ಬರಹ ಬರೆಯುವುದಕ್ಕಿಂತ ಸಾವು+ಇರದ=ಸಾವಿರದ ಒಂದು ಬರಹ ಬರೆಯುವುದು ಉತ್ತಮ. ★ ತಪ್ಪದೆ ಅಕ್ಷರಗಳ ಬಣ್ಣವನ್ನು ಬದಲಾಯಿಸಿ ಬರವಣಿಗೆಯನ್ನು ಅಚ್ಚುಕಟ್ಟಾಗಿ ಜೋಡಿಸಿ ನಮ್ಮೊಂದಿಗೆ ಹಂಚಿಕೊಳ್ಳಿರಿ. ಏಕೆಂದರೆ ಶಿಸ್ತು ಎಂಬುದು ಸ್ವರ್ಗದ ಮೊದಲ ನಿಯಮ. #ಜೀವನದ_ಸ್ಪರ್ಶಮಣಿ #ಅತಿಯಾದ_ಸುಸ್ತು_ಬಳಲಿಕೆಯನ್ನು_ತಪ್ಪಿಸುವುದು_ಹೇಗೆ..? #collab_with_kavitt_karmamani #Collab with ಮಾನವ ಮನಸ್ಸಿನ ಚಕ್ರವರ್ತಿ #YourQuoteAndMine Collaborating with ಮಾನವ ಮನಸ್ಸಿನ ಚಕ್ರವರ್ತಿ