ನೀನು ಅನ್ಯಾಯಕ್ಕೆ ಒಳಪಟ್ಟಿದ್ದರೆ ನೀನೇ ಅದರಿಂದ ಹೊರಬರಲು ಪ್ರಯತ್ನಿಸಬೇಕು ಅನ್ಯಾಯದ ವಿರುದ್ಧ ನಿಲ್ಲುವ ಮೊದಲ ಧನಿ ನಿನ್ನದೇ ಆಗಿರಬೇಕು ಅದನ್ನು ಬಿಟ್ಟು ಬೇರೆಯವರ ನಿರೀಕ್ಷೆಯಲ್ಲಿ ಸುಮ್ಮನೇ ಕುಳಿತುಕೊಳ್ಳಬರದು.. ತಮ್ಮ ಜ್ಞಾನವನ್ನು ಇಮ್ಮಡಿಗೊಳಿಸಲು ದಿನಕ್ಕೊಂದು ಪ್ರಶ್ನೆ ಬರಹದಲ್ಲಿ ಭಾಗವಹಿಸಿರಿ. ಜೊತೆಗೆ ಒಂದೆರಡು ಸಾಲುಗಳಲ್ಲಿ ತಮ್ಮ ಅಭಿಪ್ರಾಯವನ್ನು ತಪ್ಪದೆ ತಿಳಿಸಿರಿ. ★ ವಿಶೇಷ_ಸೂಚನೆ ~ ಯಾವುದೇ ರೀತಿಯಿಂದ ಕಾಗುಣಿತ ದೋಷ ಆಗದಂತೆ ಸ್ಪಷ್ಟವಾಗಿ ಬರೆದು ನನ್ನಿಂದ ಇನ್ನು ತಿದ್ದುಪಡಿ ಮಾಡಲು ಆಗದು ಎಂದು ನಿಮ್ಮ ಮನಸ್ಸು ನಿಮಗೆ ಹೇಳಿದಾಗ ವೈಕ್ಯೂನಲ್ಲಿ ನಿಮ್ಮ ಬರಹವನ್ನು ಹಂಚಿಕೊಳ್ಳಿರಿ. ಏಕೆಂದರೆ ಸಾವಿರ ಬರಹ ಬರೆಯುವುದಕ್ಕಿಂತ ಸಾವು+ಇರದ=ಸಾವಿರದ ಒಂದು ಬರಹ ಬರೆಯುವುದು ಉತ್ತಮ. ★ ತಪ್ಪದೆ ಅಕ್ಷರಗಳ ಬಣ್ಣವನ್ನು ಬದಲಾಯಿಸಿ ಬರವಣಿಗೆಯನ್ನು ಅಚ್ಚುಕಟ್ಟಾಗಿ ಜೋಡಿಸಿ ನಮ್ಮೊಂದಿಗೆ ಹಂಚಿಕೊಳ್ಳಿರಿ. ಏಕೆಂದರೆ ಶಿಸ್ತು ಎಂಬುದು ಸ್ವರ್ಗದ ಮೊದಲ ನಿಯಮ. #ಜೀವನದ_ಸ್ಪರ್ಶಮಣಿ #ಸ್ವತಃ_ಸತ್ತು_ಸ್ವರ್ಗ_ನೋಡಬೇಕೇ_ವಿನಃ_ಮತ್ತೊಬ್ಬರನ್ನು_ಸಾಯಿಸಿ_ಅಲ್ಲ. #ದಿನಕ್ಕೊಂದು_ಪ್ರಶ್ನೆ #collab #yqaestheticthoughts #collab_with_kavitt_karmamani #collab with ಮಾನವ ಮನಸ್ಸಿನ ಚಕ್ರವರ್ತಿ #YourQuoteAndMine Collaborating with ಮಾನವ ಮನಸ್ಸಿನ ಚಕ್ರವರ್ತಿ