Nojoto: Largest Storytelling Platform

ನಾಳೆ ಬೆಳಗಾದರೆ ನಮ್ಮಲ್ಲಿ ಯಾರು ಇರುತ್ತೇವೋ! ಯಾರು ಇರುವುದ

ನಾಳೆ ಬೆಳಗಾದರೆ ನಮ್ಮಲ್ಲಿ ಯಾರು ಇರುತ್ತೇವೋ! ಯಾರು ಇರುವುದಿಲ್ಲವೋ! ಎನ್ನುವಂಥ ಸಂದರ್ಭದಲ್ಲೂ ಜಿಮ್ ಕಾರ್ಬೆಟ್ ಬಗ್ಗೆ ನಂಬಿಕೆ ಕಳೆದುಕೊಳ್ಳದೆ ಜೀವದ ಹಂಗು ತೊರೆದು ಕಾರ್ಬೆಟ್‌ನ ಅಸದೃಶ ಸಾಹಸದಲ್ಲಿ ಪಾಲ್ಗೊಂಡ ಘರ್ವಾಲಿನ ಮುಗ್ಧ ರೈತರೂ ಸಾಮಾನ್ಯರೂ ಈ ಕೃತಿಯಲ್ಲಿ ಅವಿಸ್ಮರಣೀಯರಾಗಿ ಚಿತ್ರಿಸಲ್ಪಟ್ಟಿದ್ದಾರೆ.

ರುದ್ರಪ್ರಯಾಗದ ನರಭಕ್ಷಕ ಮೈ * ನವಿರೇಳಿಸುವಂಥ ಸತ್ಯಕಥೆಯಾಗಿರು ವಂತೆಯೇ ಅದ್ಭುತ ಕಲಾಕೃತಿಯೂ ಆಗಿದೆ.

©arya arya
  #sugarcandy bayanaka narbhkshaka
aryaarya2647

arya arya

New Creator

#sugarcandy bayanaka narbhkshaka #ಕಾವ್ಯ

99 Views