Nojoto: Largest Storytelling Platform

🙏🏻ಓಂ ಶ್ರೀ ಗುರು ಬಸವ ಲಿಂಗಾಯ ನಮಃ 🌷 ಕಂಗಳ ಕತ್ತಲೆಯ ಕ

🙏🏻ಓಂ ಶ್ರೀ ಗುರು ಬಸವ ಲಿಂಗಾಯ ನಮಃ 🌷

ಕಂಗಳ ಕತ್ತಲೆಯ ಕೆಡಿಸಿದ ರವಿಯ ಚಂದದಂತಾಯಿತ್ತೆನ್ನಗುರುವಿನುಪದೇಶ. ಕನ್ನಡಿ ರವಿಯ ತನ್ನೊಳಗೆ ಇರಿಸಿದಂತಾಯಿತ್ತೆನ್ನ ಗುರುವಿನುಪದೇಶ. ಜಲದ ನಿರ್ಮಳ ಗಗನವನೊಳಕೊಂಡ ಪರಿಯಂತಾಯಿತ್ತೆನ್ನ ಗುರುವಿನುಪದೇಶ. ಚಂದ್ರಕಾಂತದ ಶಿಲೆಯ ಬಂದು ಚಂದ್ರಮ ಸೋಂಕಿದಂತಾಯಿತ್ತೆನ್ನ ಗುರುವಿನುಪದೇಶ. ಕೊಡನೊಳಗಣ ಬಯಲ ಹಂಚಿಕೊಂಡ ಪರಿಯಂತಾಯಿತ್ತೆನ್ನ ಗುರುವಿನುಪದೇಶ. ಇದು ಕಾರಣ, ದರ್ಪಣಕೆ ದರ್ಪಣವ ತೋರಿದಂತಾಯಿತ್ತೆನ್ನ ಗುರುವಿನುಪದೇಶ. ಮಹಾಘನ ಸದ್ಗುರು ಸಿದ್ಧಸೋಮನಾಥನೆಂಬ ಲಿಂಗದಂತಾಯಿತ್ತೆನ್ನ ಗುರುವಿನುಪದೇಶ.
-
✍🏻ಅಮುಗಿದೇವಯ್ಯನವರ.ವಚನ
ಬಸವ ಬೆಳಗಿನ ಶರಣು ಶರಣಾರ್ಥಿ ಗಳು
🦚🦚🦚🦚✡️🌹🦚🦚🦚🦚 #ರೇಮಚಿಂತನೆ 
#ವಚನಸಾಹಿತ್ಯ 
#yrqtjogi #yrqtbaba
🙏🏻ಓಂ ಶ್ರೀ ಗುರು ಬಸವ ಲಿಂಗಾಯ ನಮಃ 🌷

ಕಂಗಳ ಕತ್ತಲೆಯ ಕೆಡಿಸಿದ ರವಿಯ ಚಂದದಂತಾಯಿತ್ತೆನ್ನಗುರುವಿನುಪದೇಶ. ಕನ್ನಡಿ ರವಿಯ ತನ್ನೊಳಗೆ ಇರಿಸಿದಂತಾಯಿತ್ತೆನ್ನ ಗುರುವಿನುಪದೇಶ. ಜಲದ ನಿರ್ಮಳ ಗಗನವನೊಳಕೊಂಡ ಪರಿಯಂತಾಯಿತ್ತೆನ್ನ ಗುರುವಿನುಪದೇಶ. ಚಂದ್ರಕಾಂತದ ಶಿಲೆಯ ಬಂದು ಚಂದ್ರಮ ಸೋಂಕಿದಂತಾಯಿತ್ತೆನ್ನ ಗುರುವಿನುಪದೇಶ. ಕೊಡನೊಳಗಣ ಬಯಲ ಹಂಚಿಕೊಂಡ ಪರಿಯಂತಾಯಿತ್ತೆನ್ನ ಗುರುವಿನುಪದೇಶ. ಇದು ಕಾರಣ, ದರ್ಪಣಕೆ ದರ್ಪಣವ ತೋರಿದಂತಾಯಿತ್ತೆನ್ನ ಗುರುವಿನುಪದೇಶ. ಮಹಾಘನ ಸದ್ಗುರು ಸಿದ್ಧಸೋಮನಾಥನೆಂಬ ಲಿಂಗದಂತಾಯಿತ್ತೆನ್ನ ಗುರುವಿನುಪದೇಶ.
-
✍🏻ಅಮುಗಿದೇವಯ್ಯನವರ.ವಚನ
ಬಸವ ಬೆಳಗಿನ ಶರಣು ಶರಣಾರ್ಥಿ ಗಳು
🦚🦚🦚🦚✡️🌹🦚🦚🦚🦚 #ರೇಮಚಿಂತನೆ 
#ವಚನಸಾಹಿತ್ಯ 
#yrqtjogi #yrqtbaba