Find the Best ದಿನಕ್ಕೊಂದು_ಪ್ರಶ್ನೆ Shayari, Status, Quotes from top creators only on Nojoto App. Also find trending photos & videos about
ರಘು ಶಿವಸ್ವಾಮಿ
ಒಬ್ಬರ ಮೇಲೆ ಅತಿಯಾದ ನಂಬಿಕೆ ಇಡುವುದು... ▶OPEN FOR COLLAB 🔓 : ದಿನಕ್ಕೊಂದು ಪ್ರಶ್ನೆ : ಮಾನವ ಮನಸ್ಸಿನ ಚಕ್ರವರ್ತಿ ದಿನಕ್ಕೊಂದು ಪ್ರಶ್ನೆ ಬರಹದಲ್ಲಿ ಭಾಗವಹಿಸಿರಿ. ಜೊತೆಗೆ ಒಂದೆರಡು ಸಾಲುಗಳಲ್ಲಿ ತಮ್ಮ ಅಭಿಪ್ರಾಯವನ್ನು ತಪ್ಪದೆ ತಿಳಿಸಿರಿ. ★ ವಿಶೇಷ_ಸೂಚನೆ ~ ಯಾವುದೇ ರೀತಿಯಿಂದ ಕಾಗುಣಿತ ದೋಷ ಆಗದಂತೆ ಸ್ಪಷ್ಟವಾಗಿ ಬರೆದು ನನ್ನಿಂದ ಇನ್ನು ತಿದ್ದುಪಡಿ ಮಾಡಲು ಆಗದು ಎಂದು ನಿಮ್ಮ ಮನಸ್ಸು ನಿಮಗೆ ಹೇಳಿದಾಗ ವೈಕ್ಯೂನಲ್ಲಿ ನಿಮ್ಮ ಬರಹವನ್ನು ಹಂಚಿಕೊಳ್ಳಿರಿ. ಏಕೆಂದರೆ ಸಾವಿರ ಬರಹ ಬರೆಯುವುದಕ್ಕಿಂತ ಸಾವು+ಇರದ=ಸಾವಿರದ ಒಂದು ಬರಹ ಬರೆಯುವುದು ಉತ್ತಮ.
ರಘು ಶಿವಸ್ವಾಮಿ
ಭಾವನೆ ಬಣ್ಣದ ಲೋಕದಲ್ಲಿರುವ ಬಣ್ಣದ ನೋಟಕ್ಕೆ ಮರುಳಾಗುತ್ತದೆ, ವಾಸ್ತವವನ್ನು ಅರಿಯದೆ ವಂಚನೆಯ ವಕ್ರದೃಷ್ಟಿಗೆ ಬಲಿಯಾಗುತ್ತದೆ, ಮೋಸಗಾರರ ಮೋಡಿಗೆ ಬಲುಬೇಗ ಮಣಿಯುತ್ತದೆ, ಸತ್ಯವಂತರ ಸತ್ಯವನ್ನೆ ಅನುಮಾನಿಸುತ್ತದೆ.... ಹೀಗೆ ಮನುಷ್ಯನ ಭಾವನೆ ನ್ಯಾಯ ಮಾರ್ಗದಲ್ಲಿ ಸಾಗುವ ಬದಲು ಬಂಡಾಚಾರದ ಆಡಂಬರ ತೋರುವ ಬೂಟಾಟಿಕೆಯ ಹಿಂದೆ ಬಿದ್ದು ತನ್ನ ಅಸ್ತಿತ್ವಕ್ಕೆ ದ್ರೋಹ ಮಾಡುತ್ತದೆ. ದಿನಕ್ಕೊಂದು ಪ್ರಶ್ನೆ ಬರಹದಲ್ಲಿ ಭಾಗವಹಿಸಿರಿ. ಜೊತೆಗೆ ಒಂದೆರಡು ಸಾಲುಗಳಲ್ಲಿ ತಮ್ಮ ಅಭಿಪ್ರಾಯವನ್ನು ತಪ್ಪದೆ ತಿಳಿಸಿರಿ. ★ ವಿಶೇಷ_ಸೂಚನೆ ~ ಯಾವುದೇ ರೀತಿಯಿಂದ ಕಾಗುಣಿತ ದೋಷ ಆಗದಂತೆ ಸ್ಪಷ್ಟವಾಗಿ ಬರೆದು ನನ್ನಿಂದ ಇನ್ನು ತಿದ್ದುಪಡಿ ಮಾಡಲು ಆಗದು ಎಂದು ನಿಮ್ಮ ಮನಸ್ಸು ನಿಮಗೆ ಹೇಳಿದಾಗ ವೈಕ್ಯೂನಲ್ಲಿ ನಿಮ್ಮ ಬರಹವನ್ನು ಹಂಚಿಕೊಳ್ಳಿರಿ. ಏಕೆಂದರೆ ಸಾವಿರ ಬರಹ ಬರೆಯುವುದಕ್ಕಿಂತ ಸಾವು+ಇರದ=ಸಾವಿರದ ಒಂದು ಬರಹ ಬರೆಯುವುದು ಉತ್ತಮ. ★ ತಪ್ಪದೆ ಅಕ್ಷರಗಳ ಬಣ್ಣವನ್ನು ಬದಲಾಯಿಸಿ ಬರವಣಿಗೆಯನ್ನು ಅಚ್ಚುಕಟ್ಟಾಗಿ ಜೋಡಿಸಿ ನಮ್ಮೊಂದಿಗೆ ಹಂಚಿಕೊಳ್ಳಿರಿ. ಏಕೆಂದರೆ ಶಿಸ್ತು ಎಂಬುದು ಸ್ವರ್ಗದ ಮೊದಲ ನಿಯಮ. #ಜೀವನದ_ಸ
ರಘು ಶಿವಸ್ವಾಮಿ
ದಿಕ್ಕು ಬದಲಿಸುವ ಘಟನೆಗೆ ಇನ್ನು ಸಮಯ ಕೂಡಿ ಬಂದಿಲ್ಲ. ದಿನಕ್ಕೊಂದು ಪ್ರಶ್ನೆ ಬರಹದಲ್ಲಿ ಭಾಗವಹಿಸಿರಿ. ಜೊತೆಗೆ ಒಂದೆರಡು ಸಾಲುಗಳಲ್ಲಿ ತಮ್ಮ ಅಭಿಪ್ರಾಯವನ್ನು ತಪ್ಪದೆ ತಿಳಿಸಿರಿ. ★ ವಿಶೇಷ_ಸೂಚನೆ ~ ಯಾವುದೇ ರೀತಿಯಿಂದ ಕಾಗುಣಿತ ದೋಷ ಆಗದಂತೆ ಸ್ಪಷ್ಟವಾಗಿ ಬರೆದು ನನ್ನಿಂದ ಇನ್ನು ತಿದ್ದುಪಡಿ ಮಾಡಲು ಆಗದು ಎಂದು ನಿಮ್ಮ ಮನಸ್ಸು ನಿಮಗೆ ಹೇಳಿದಾಗ ವೈಕ್ಯೂನಲ್ಲಿ ನಿಮ್ಮ ಬರಹವನ್ನು ಹಂಚಿಕೊಳ್ಳಿರಿ. ಏಕೆಂದರೆ ಸಾವಿರ ಬರಹ ಬರೆಯುವುದಕ್ಕಿಂತ ಸಾವು+ಇರದ=ಸಾವಿರದ ಒಂದು ಬರಹ ಬರೆಯುವುದು ಉತ್ತಮ. ★ ತಪ್ಪದೆ ಅಕ್ಷರಗಳ ಬಣ್ಣವನ್ನು ಬದಲಾಯಿಸಿ ಬರವಣಿಗೆಯನ್ನು ಅಚ್ಚುಕಟ್ಟಾಗಿ ಜೋಡಿಸಿ ನಮ್ಮೊಂದಿಗೆ ಹಂಚಿಕೊಳ್ಳಿರಿ. ಏಕೆಂದರೆ ಶಿಸ್ತು ಎಂಬುದು ಸ್ವರ್ಗದ ಮೊದಲ ನಿಯಮ. #ಜೀವನದ_ಸ
ರಘು ಶಿವಸ್ವಾಮಿ
ಪ್ರಕೃತಿಗೆ ಯಾವ ತೊಂದರೆಯನ್ನು ನೀಡದೆ ನಾವು ಉತ್ತಮ ಮನುಷ್ಯರಾಗಿ ಬದುಕಿದರೆ ಅದೇ ನಾವು ಭುವಿಗೆ ಕೊಡುವ ದೊಡ್ಡ ಕೊಡುಗೆಯಾಗಿಬಿಡುತ್ತದೆ. ಏಕೆಂದರೆ ಮನುಷ್ಯನಿಗೆ ಬೇಕಿರುವುದು ಪ್ರಕೃತಿಯ ಆಸರೆ, ಪ್ರಕೃತಿ ಮುನಿದರೆ ನಮಗೆ ಭುವಿಯ ಮೇಲೆ ಉಳಿಗಾಲವೇ ಇರುವುದಿಲ್ಲ. ತಮ್ಮ ಜ್ಞಾನವನ್ನು ಇಮ್ಮಡಿಗೊಳಿಸಲು ದಿನಕ್ಕೊಂದು ಪ್ರಶ್ನೆ ಬರಹದಲ್ಲಿ ಭಾಗವಹಿಸಿರಿ. ಜೊತೆಗೆ ಒಂದೆರಡು ಸಾಲುಗಳಲ್ಲಿ ತಮ್ಮ ಅಭಿಪ್ರಾಯವನ್ನು ತಪ್ಪದೆ ತಿಳಿಸಿರಿ. ★ ವಿಶೇಷ_ಸೂಚನೆ ~ ಯಾವುದೇ ರೀತಿಯಿಂದ ಕಾಗುಣಿತ ದೋಷ ಆಗದಂತೆ ಸ್ಪಷ್ಟವಾಗಿ ಬರೆದು ನನ್ನಿಂದ ಇನ್ನು ತಿದ್ದುಪಡಿ ಮಾಡಲು ಆಗದು ಎಂದು ನಿಮ್ಮ ಮನಸ್ಸು ನಿಮಗೆ ಹೇಳಿದಾಗ ವೈಕ್ಯೂನಲ್ಲಿ ನಿಮ್ಮ ಬರಹವನ್ನು ಹಂಚಿಕೊಳ್ಳಿರಿ. ಏಕೆಂದರೆ ಸಾವಿರ ಬರಹ ಬರೆಯುವುದಕ್ಕಿಂತ ಸಾವು+ಇರದ=ಸಾವಿರದ ಒಂದು ಬರಹ ಬರೆಯುವುದು ಉತ್ತಮ. ★ ತಪ್ಪದೆ ಅಕ್ಷರಗಳ ಬಣ್ಣವನ್ನು ಬದಲಾಯಿಸಿ ಬರವಣಿಗೆಯನ್ನು ಅಚ್ಚುಕಟ್ಟಾಗಿ ಜೋಡಿಸಿ ನಮ್ಮೊಂದಿಗೆ ಹಂಚಿಕೊಳ್ಳಿರಿ. ಏಕೆಂದರೆ ಶಿಸ್ತು ಎಂಬುದ
ರಘು ಶಿವಸ್ವಾಮಿ
ಮಾನವೀಯತೆ ಇರುವವರಿಗೆ ಉಳಿಗಾಲವಿಲ್ಲ ಎಂದಮೇಲೆ ಅಮಾನವೀಯ ಕೃತ್ಯ ಎಸಗುವವರಿಗೆ ಉಳಿಗಾಲ ಉಂಟೆ..!? ಸೃಷ್ಟಿಯ ಸಮತೋಲನ ಆಗಬೇಕೆಂದರೆ ಅಮಾನವೀಯ ಕೃತ್ಯ ಮಾಡುವವರು ಇಹಲೋಕ ತ್ಯಜಿಸಲೇಬೇಕು. ಇದು ಸೃಷ್ಟಿಯ ನಿಯಮ. ತಮ್ಮ ಜ್ಞಾನವನ್ನು ಇಮ್ಮಡಿಗೊಳಿಸಲು ದಿನಕ್ಕೊಂದು ಪ್ರಶ್ನೆ ಬರಹದಲ್ಲಿ ಭಾಗವಹಿಸಿರಿ. ಜೊತೆಗೆ ಒಂದೆರಡು ಸಾಲುಗಳಲ್ಲಿ ತಮ್ಮ ಅಭಿಪ್ರಾಯವನ್ನು ತಪ್ಪದೆ ತಿಳಿಸಿರಿ. ★ ವಿಶೇಷ_ಸೂಚನೆ ~ ಯಾವುದೇ ರೀತಿಯಿಂದ ಕಾಗುಣಿತ ದೋಷ ಆಗದಂತೆ ಸ್ಪಷ್ಟವಾಗಿ ಬರೆದು ನನ್ನಿಂದ ಇನ್ನು ತಿದ್ದುಪಡಿ ಮಾಡಲು ಆಗದು ಎಂದು ನಿಮ್ಮ ಮನಸ್ಸು ನಿಮಗೆ ಹೇಳಿದಾಗ ವೈಕ್ಯೂನಲ್ಲಿ ನಿಮ್ಮ ಬರಹವನ್ನು ಹಂಚಿಕೊಳ್ಳಿರಿ. ಏಕೆಂದರೆ ಸಾವಿರ ಬರಹ ಬರೆಯುವುದಕ್ಕಿಂತ ಸಾವು+ಇರದ=ಸಾವಿರದ ಒಂದು ಬರಹ ಬರೆಯುವುದು ಉತ್ತಮ. ★ ತಪ್ಪದೆ ಅಕ್ಷರಗಳ ಬಣ್ಣವನ್ನು ಬದಲಾಯಿಸಿ ಬರವಣಿಗೆಯನ್ನು ಅಚ್ಚುಕಟ್ಟಾಗಿ ಜೋಡಿಸಿ ನಮ್ಮೊಂದಿಗೆ ಹಂಚಿಕೊಳ್ಳಿರಿ. ಏಕೆಂದರೆ ಶಿಸ್ತು ಎಂಬುದ
ರಘು ಶಿವಸ್ವಾಮಿ
ಸಾಹಿತ್ಯಕ್ಕೆ ಗುರಿ ಎಂಬುದಿಲ್ಲ, ಆದರೂ ಅದು ಗರಿಬಿಚ್ಚಿ ಹಾರಬಲ್ಲದು. ಉದ್ದೇಶ ಇಟ್ಟುಕೊಂಡು ಬರೆದ ಸಾಹಿತ್ಯ ದುರುದ್ದೇಶದತ್ತ ವಾಲಬಹುದು. ಸಾಹಿತ್ಯವೆಂಬುದು ಸರ್ವಕಾಲಕ್ಕೂ ಶ್ರೇಷ್ಠವಾದದ್ದು, ಸಾಹಿತ್ಯ ಸಮಾಜಕ್ಕೆ ಅನುಗುಣವಾಗಿ, ಸೃಷ್ಟಿಯ ನಿಯಮವನ್ನು ಎಲ್ಲರಿಗೂ ಸಾರುವಂತಿರಬೇಕು, ಸಮಾಜದ ಬಗ್ಗೆ ಅರಿವು ಮೂಡಿಸಬೇಕು. ತಮ್ಮ ಜ್ಞಾನವನ್ನು ಇಮ್ಮಡಿಗೊಳಿಸಲು ದಿನಕ್ಕೊಂದು ಪ್ರಶ್ನೆ ಬರಹದಲ್ಲಿ ಭಾಗವಹಿಸಿರಿ. ಜೊತೆಗೆ ಒಂದೆರಡು ಸಾಲುಗಳಲ್ಲಿ ತಮ್ಮ ಅಭಿಪ್ರಾಯವನ್ನು ತಪ್ಪದೆ ತಿಳಿಸಿರಿ. ★ ವಿಶೇಷ_ಸೂಚನೆ ~ ಯಾವುದೇ ರೀತಿಯಿಂದ ಕಾಗುಣಿತ ದೋಷ ಆಗದಂತೆ ಸ್ಪಷ್ಟವಾಗಿ ಬರೆದು ನನ್ನಿಂದ ಇನ್ನು ತಿದ್ದುಪಡಿ ಮಾಡಲು ಆಗದು ಎಂದು ನಿಮ್ಮ ಮನಸ್ಸು ನಿಮಗೆ ಹೇಳಿದಾಗ ವೈಕ್ಯೂನಲ್ಲಿ ನಿಮ್ಮ ಬರಹವನ್ನು ಹಂಚಿಕೊಳ್ಳಿರಿ. ಏಕೆಂದರೆ ಸಾವಿರ ಬರಹ ಬರೆಯುವುದಕ್ಕಿಂತ ಸಾವು+ಇರದ=ಸಾವಿರದ ಒಂದು ಬರಹ ಬರೆಯುವುದು ಉತ್ತಮ. ★ ತಪ್ಪದೆ ಅಕ್ಷರಗಳ ಬಣ್ಣವನ್ನು ಬದಲಾಯಿಸಿ ಬರವಣಿಗೆಯನ್ನು ಅಚ್ಚುಕಟ್ಟಾಗಿ ಜೋಡಿಸಿ ನಮ್ಮೊಂದಿಗೆ ಹಂಚಿಕೊಳ್ಳಿರಿ. ಏಕೆಂದರೆ ಶಿಸ್ತು ಎಂಬು
ರಘು ಶಿವಸ್ವಾಮಿ
ಸ್ವರ್ಗ-ನರಕಗಳನ್ನು ಸತ್ತಮೇಲೆ ನೋಡುತ್ತೇವೆಂಬುದು ಯಾರಿಗೂ ತಿಳಿದಿಲ್ಲ, ಏಕೆಂದರೆ ಸತ್ತವರು ಯಾರೂ ಕೂಡ ಮತ್ತೆ ಬದುಕಿ ಬಂದು ಸ್ವರ್ಗ ಅಥವಾ ನರಕದ ದರ್ಶನವಾಯಿತು ಎಂದು ಹೇಳಿಲ್ಲ. ಆದರೆ ಸತ್ಯದ ಸಂಗತಿ ಏನೆಂದರೆ ಸ್ವರ್ಗ ಮತ್ತು ನರಕದ ದರ್ಶನವನ್ನು ನಾವು ಬದುಕಿದ್ದಾಗಲೆ ನೋಡುತ್ತೇವೆಂಬುದು ನಿಜ. ತಮ್ಮ ಜ್ಞಾನವನ್ನು ಇಮ್ಮಡಿಗೊಳಿಸಲು ದಿನಕ್ಕೊಂದು ಪ್ರಶ್ನೆ ಬರಹದಲ್ಲಿ ಭಾಗವಹಿಸಿರಿ. ಜೊತೆಗೆ ಒಂದೆರಡು ಸಾಲುಗಳಲ್ಲಿ ತಮ್ಮ ಅಭಿಪ್ರಾಯವನ್ನು ತಪ್ಪದೆ ತಿಳಿಸಿರಿ. ★ ವಿಶೇಷ_ಸೂಚನೆ ~ ಯಾವುದೇ ರೀತಿಯಿಂದ ಕಾಗುಣಿತ ದೋಷ ಆಗದಂತೆ ಸ್ಪಷ್ಟವಾಗಿ ಬರೆದು ನನ್ನಿಂದ ಇನ್ನು ತಿದ್ದುಪಡಿ ಮಾಡಲು ಆಗದು ಎಂದು ನಿಮ್ಮ ಮನಸ್ಸು ನಿಮಗೆ ಹೇಳಿದಾಗ ವೈಕ್ಯೂನಲ್ಲಿ ನಿಮ್ಮ ಬರಹವನ್ನು ಹಂಚಿಕೊಳ್ಳಿರಿ. ಏಕೆಂದರೆ ಸಾವಿರ ಬರಹ ಬರೆಯುವುದಕ್ಕಿಂತ ಸಾವು+ಇರದ=ಸಾವಿರದ ಒಂದು ಬರಹ ಬರೆಯುವುದು ಉತ್ತಮ. ★ ತಪ್ಪದೆ ಅಕ್ಷರಗಳ ಬಣ್ಣವನ್ನು ಬದಲಾಯಿಸಿ ಬರವಣಿಗೆಯನ್ನು ಅಚ್ಚುಕಟ್ಟಾಗಿ ಜೋಡಿಸಿ ನಮ್ಮೊಂದಿಗೆ ಹಂಚಿಕೊಳ್ಳಿರಿ. ಏಕೆಂದರೆ ಶಿಸ್ತು ಎಂಬುದ
ರಘು ಶಿವಸ್ವಾಮಿ
ನಮ್ಮ ಕರ್ಮದಲ್ಲಿ ವಿಶ್ವಾಸವಿದ್ದರೆ ಆ ವಿಶ್ವಾಸವು ನಮ್ಮ ಆತ್ಮದ ಜೊತೆಗೂಡಿ ಆತ್ಮವಿಶ್ವಾಸವೆಂಬ ಧೈರ್ಯವನ್ನು ಹುಟ್ಟುಹಾಕುತ್ತದೆ, ನಮ್ಮ ಆತ್ಮವಿಶ್ವಾಸದ ಜೊತೆ ಶ್ರದ್ದೆ ಸೇರಿಕೊಂಡು ನಮ್ಮಲ್ಲಿ ಮಾನವೀಯತೆ ಮೂಡುವಂತೆ ಮಾಡುತ್ತದೆ. ಮನುಷ್ಯನಲ್ಲಿ ಮಾನವೀಯತೆ ಎಂಬುದು ನೆಲೆಯೂರಿದಾಗ ಮುಂದೊಂದು ದಿನ ಇಡೀ ವಿಶ್ವವೆ ನಮ್ಮತ್ತ ತಿರುಗಿ ನೋಡಬಹುದು. ಈ ಕಾರಣದಿಂದಲೆ ವಿಶ್ವಕ್ಕಿಂತ ವಿಶ್ವಾಸ ದೊಡ್ಡದು ಎಂದು ಹೇಳಿದರೂ ತಪ್ಪಾಗಲಾರದು. ತಮ್ಮ ಜ್ಞಾನವನ್ನು ಇಮ್ಮಡಿಗೊಳಿಸಲು ದಿನಕ್ಕೊಂದು ಪ್ರಶ್ನೆ ಬರಹದಲ್ಲಿ ಭಾಗವಹಿಸಿರಿ. ಜೊತೆಗೆ ಒಂದೆರಡು ಸಾಲುಗಳಲ್ಲಿ ತಮ್ಮ ಅಭಿಪ್ರಾಯವನ್ನು ತಪ್ಪದೆ ತಿಳಿಸಿರಿ. ★ ವಿಶೇಷ_ಸೂಚನೆ ~ ಯಾವುದೇ ರೀತಿಯಿಂದ ಕಾಗುಣಿತ ದೋಷ ಆಗದಂತೆ ಸ್ಪಷ್ಟವಾಗಿ ಬರೆದು ನನ್ನಿಂದ ಇನ್ನು ತಿದ್ದುಪಡಿ ಮಾಡಲು ಆಗದು ಎಂದು ನಿಮ್ಮ ಮನಸ್ಸು ನಿಮಗೆ ಹೇಳಿದಾಗ ವೈಕ್ಯೂನಲ್ಲಿ ನಿಮ್ಮ ಬರಹವನ್ನು ಹಂಚಿಕೊಳ್ಳಿರಿ. ಏಕೆಂದರೆ ಸಾವಿರ ಬರಹ ಬರೆಯುವುದಕ್ಕಿಂತ ಸಾವು+ಇರದ=ಸಾವಿರದ ಒಂದು ಬರಹ ಬರೆಯುವುದು ಉತ್ತಮ. ★ ತಪ್ಪದೆ ಅಕ್ಷರಗಳ ಬಣ್ಣವನ್ನು ಬದಲಾಯಿಸಿ ಬರವಣಿಗೆಯನ್ನು ಅಚ್ಚುಕಟ್ಟಾಗಿ ಜೋಡಿಸಿ ನಮ್ಮೊಂದಿಗೆ ಹಂಚಿಕೊಳ್ಳಿರಿ. ಏಕೆಂದರೆ ಶಿಸ್ತು ಎಂಬುದ
ರಘು ಶಿವಸ್ವಾಮಿ
ಕೊರೋನ ವೈರಸ್ ಅನ್ನು ಸಂಪೂರ್ಣವಾಗಿ ತಡೆಗಟ್ಟಬೇಕೆಂದರೆ ಇಡೀ ದೇಶದ ಜನರೆಲ್ಲರೂ ಕನಿಷ್ಟಪಕ್ಷ ಒಂದು ತಿಂಗಳಾದರೂ ಯಾರು ಹೊರಗೆ ಬರದೆ ಮನೆಯಲ್ಲೆ ಇರಬೇಕು.... ಇದು ಆಗದ ಕೆಲಸ... ತಮ್ಮ ಜ್ಞಾನವನ್ನು ಇಮ್ಮಡಿಗೊಳಿಸಲು ದಿನಕ್ಕೊಂದು ಪ್ರಶ್ನೆ ಬರಹದಲ್ಲಿ ಭಾಗವಹಿಸಿರಿ. ಜೊತೆಗೆ ಒಂದೆರಡು ಸಾಲುಗಳಲ್ಲಿ ತಮ್ಮ ಅಭಿಪ್ರಾಯವನ್ನು ತಪ್ಪದೆ ತಿಳಿಸಿರಿ. ★ ವಿಶೇಷ_ಸೂಚನೆ ~ ಯಾವುದೇ ರೀತಿಯಿಂದ ಕಾಗುಣಿತ ದೋಷ ಆಗದಂತೆ ಸ್ಪಷ್ಟವಾಗಿ ಬರೆದು ನನ್ನಿಂದ ಇನ್ನು ತಿದ್ದುಪಡಿ ಮಾಡಲು ಆಗದು ಎಂದು ನಿಮ್ಮ ಮನಸ್ಸು ನಿಮಗೆ ಹೇಳಿದಾಗ ವೈಕ್ಯೂನಲ್ಲಿ ನಿಮ್ಮ ಬರಹವನ್ನು ಹಂಚಿಕೊಳ್ಳಿರಿ. ಏಕೆಂದರೆ ಸಾವಿರ ಬರಹ ಬರೆಯುವುದಕ್ಕಿಂತ ಸಾವು+ಇರದ=ಸಾವಿರದ ಒಂದು ಬರಹ ಬರೆಯುವುದು ಉತ್ತಮ. ★ ತಪ್ಪದೆ ಅಕ್ಷರಗಳ ಬಣ್ಣವನ್ನು ಬದಲಾಯಿಸಿ ಬರವಣಿಗೆಯನ್ನು ಅಚ್ಚುಕಟ್ಟಾಗಿ ಜೋಡಿಸಿ ನಮ್ಮೊಂದಿಗೆ ಹಂಚಿಕೊಳ್ಳಿರಿ. ಏಕೆಂದರೆ ಶಿಸ್ತು ಎಂಬುದ
ರಘು ಶಿವಸ್ವಾಮಿ
•ಶಿಸ್ತು ನಮ್ಮನ್ನು ಶಿವನ ಮುಂದೆ ಶಿರಬಾಗಿ ನಿಲ್ಲುವಂತೆ ಮಾಡುತ್ತದೆ. •ಶಿಸ್ತು ನಮಗೆ ಸಮಾಜದಲ್ಲಿನ ನಾಗರೀಕತೆಯ ಬಗ್ಗೆ ಅರಿವು ಮೂಡಿಸುತ್ತದೆ, •ಶಿಸ್ತು ಮನುಷ್ಯನ ಮೌಲ್ಯವನ್ನು ಹೆಚ್ಚಿಸುತ್ತದೆ, •ನಮ್ಮ ಶಿಸ್ತು ಜಗದ ನಿಯಮಗಳಿಗೆ ಹೊಂದಿಕೊಳ್ಳುವಂತಿರಬೇಕು, ಪ್ರಕೃತಿಯ ಶರತ್ತುಗಳಿಗೆ ಬದ್ಧವಾಗಿರಬೇಕು. ಹೀಗಿದ್ದರೆ ಮಾತ್ರ ಶಿಸ್ತು ಸ್ವರ್ಗದ ಮೊದಲ ನಿಯಮವಾಗಿರುತ್ತದೆ, ಹಾಗೆಯೇ ಸ್ವರ್ಗದ ಬಾಗಿಲು ಕೂಡ ನಮಗಾಗಿ ತೆರೆದುಕೊಂಡಿರುತ್ತದೆ. ತಮ್ಮ ಜ್ಞಾನವನ್ನು ಇಮ್ಮಡಿಗೊಳಿಸಲು ದಿನಕ್ಕೊಂದು ಪ್ರಶ್ನೆ ಬರಹದಲ್ಲಿ ಭಾಗವಹಿಸಿರಿ. ಜೊತೆಗೆ ಒಂದೆರಡು ಸಾಲುಗಳಲ್ಲಿ ತಮ್ಮ ಅಭಿಪ್ರಾಯವನ್ನು ತಪ್ಪದೆ ತಿಳಿಸಿರಿ. #ಜೀವನದ_ಸ್ಪರ್ಶಮಣಿ #ಶಿಸ್ತು_ಸ್ವರ್ಗದ_ಮೊದಲ_ನಿಯಮ #ದಿನಕ್ಕೊಂದು_ಪ್ರಶ್ನೆ #collab #yqaestheticthoughts #collab_with_kavitt_karmamani #collab_with_the_emperor_of_the_human_mind #YourQuoteAndMine Collaborating with the_emperor_of_ The_human_mind